ಸ್ವಾಭಿಮಾನಿ ಕರವೇ ವತಿಯಿಂದ ರೋಣ ನಗರದಲ್ಲಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ

Share
0Shares

ಇಂದು
ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ
ರೋಣ ನಗರದಲ್ಲಿ
ಭಾರತ ರತ್ನ ಸಂವಿಧಾನ ಶಿಲ್ಪಿ
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ
ಜಯಂತಿಯನ್ನು ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯ ರೋಣ ತಾಲೂಕ ಅಧ್ಯಕ್ಷರಾದ ಎಮ್ ಎಚ್ ನದಾಫ ರವರ
ಹಾಗೂ ಸಂಘಟನೆಯ ಎಲ್ಲ ಪದಾಧಿಕಾರಿಗಳ ಸಮೂಹದಲ್ಲಿ ಆಚರಣೆ ಮಾಡಲಾಯಿತು.
ಈ ಸಮಯದಲ್ಲಿ ರೋಣ ತಾಲೂಕ ಮಹಿಳಾ ಅಧ್ಯಕ್ಷರಾದ ಶ್ರೀಮತಿ ಸುವರ್ಣ ಆರ್ ತೋಟಗೇರ್ ಮಹಿಳಾ ಉಪಾಧ್ಯಕ್ಷರಾದ ರೇಣುಕಾ ಶಿವಳ್ಳಿ ವಿದ್ಯಾರ್ಥಿ ಘಟಕ ಅಧ್ಯಕ್ಷರಾದ ಅಭಿಷೇಕ್ ಕೊಪ್ಪದ್ ಯುವ ಮುಖಂಡರಾದ ಅಂದಪ್ಪ ಮಾದರ್ ಯಮನೂರು ನದಾಫ್ ಕವಿತಾ ಕುಲಕರ್ಣಿ ಇನ್ನೂ ಅನೇಕ ಉಪಸ್ಥಿತರಿದ್ದರು.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282