FASTNEWS
05-07-2024

ಈ ಹಿಂದೆ ಗದಗ ಜಿಲ್ಲಾಧಿಕಾರಿ ಆಗಿದ್ದ ವೈಶಾಲಿ ಎಂ ಎಲ್ ಅವರು ವರ್ಗಾವಣೆ ಮಾಡಲಾಗಿದೆ. ಆದರೆ, ಇನ್ನೂ ಕೂಡ ರಾಜ್ಯ ಸರ್ಕಾರ ಹುದ್ದೆ ನಿಗದಿಪಡಿಸಿಲ್ಲ.
ಗದಗ ಜಿಲ್ಲಾಧಿಕಾರಿಯಾಗಿ ನಿಯೋಜನೆಗೊಂಡಿರುವ ಗೋವಿಂದ ರೆಡ್ಡಿ ಅವರು ಬೀದರ್ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ, ಕಾರ್ಯ ನಿರ್ವಹಿಸುತ್ತಿದ್ದರು.
ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Share