ನಕಲಿ ಠರಾವು ಪ್ರಕರಣ ನಗರ ಸಭೆ ಬಿಜೆಪಿಯ 3 ಸದಸ್ಯರ ಅನರ್ಹ

Share
0Shares

ಗದಗ: ಸಾವಿರಾರೂ ಕೋಟಿ ರೂಪಾಯಿ ಬೆಲೆ ಬಾಳುವ ಗದಗ-ಬೆಟಗೇರಿ ನಗರ ಸಭೆ ವ್ಯಾಪ್ತಿಯ ವಕಾರ ಸಾಲು ಲೀಸ್ ಕುರಿತು ನಕಲಿ ಠರಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಸಭೆ ಮಾಜಿ ಅಧ್ಯಕ್ಷೆ ಉಷಾ ದಾಸರ ಸದಸ್ಯರಾದ ಅನಿಲ ಅಬ್ಬಿಗೇರಿ,ಗುಳಪ್ಪ ಮುಶೀಗೇರಿ ಅವರ ಮೇಲಿನ ಆಪಾದನೆ ಸಾಬೀತಾದ ಹಿನ್ನೆಲೆಯಲ್ಲಿ 3 ವರನ್ನು ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸುವಂತೆ ಕೌನ್ಸಿಲರ್ ಪದದಿಂದ ತೆಗೆದುಹಾಕುವಂತೆ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಿಂದ ಆದೇಶ ಹೊರಡಿಸಿದ್ದಾರೆ.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282